ಬ್ರೇಕಿಂಗ್ ನ್ಯೂಸ್
03-01-24 11:07 pm HK News Desk ದೇಶ - ವಿದೇಶ
ನವದೆಹಲಿ, ಜ.4: ಇರಾನ್ ದೇಶದ ಕೆರ್ಮಾನ್ ನಗರದಲ್ಲಿ ಬುಧವಾರ ಮಧ್ಯಾಹ್ನ ಎರಡು ಬಾಂಬ್ ಸ್ಫೋಟ ಸಂಭವಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ.
ಸಾಹೇಬ್ ಅಲ್- ಝಮಾನ್ ಮಸೀದಿಯ ಆವರಣದಲ್ಲಿ ಶಿಯಾಗಳು ಮೆರವಣಿಗೆ ನಡೆಸುತ್ತಿದ್ದಾಗ ಎರಡು ಬಾಂಬ್ ಸ್ಫೋಟ ಸಂಭವಿಸಿದೆ. ಇರಾನ್ ಜನರಲ್ ಖಾಸಿಂ ಸೋಲೆಮನಿ ಅವರ ಹತ್ಯೆಯ ನಾಲ್ಕನೇ ವರ್ಷಾಚರಣೆ ದಿನವೇ ಬಾಂಬ್ ದಾಳಿ ನಡೆದಿದ್ದು, ಘಟನೆಯನ್ನು ಉಗ್ರವಾದಿ ಸಂಘಟನೆಗಳು ನಡೆಸಿರುವ ಶಂಕೆ ವ್ಯಕ್ತವಾಗಿದೆ.



ಕೆರ್ಮಾನ್ ನಗರದ ಡೆಪ್ಯುಟಿ ಗವರ್ನರ್, ಉಗ್ರರ ದಾಳಿ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ವರದಿಯಲ್ಲಿ 103 ಮಂದಿ ಸಾವಿಗೀಡಾಗಿದ್ದು, 50ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡಿದ್ದಾರೆ. ರಸ್ತೆಯಲ್ಲೆಲ್ಲ ಛಿದ್ರಗೊಂಡ ದೇಹದ ಭಾಗಗಳು ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಯಾರು ಈ ಕೃತ್ಯ ಎಸಗಿದ್ದಾರೆಂದು ಯಾರೂ ಅಧಿಕೃತವಾಗಿ ಹೇಳಿಕೊಂಡಿಲ್ಲ.
ಅರಬ್ ಪ್ರತ್ಯೇಕತಾವಾದಿಗಳ ಪ್ರಕಾರ, ಐಸಿಸ್ ಉಗ್ರರು ಮತ್ತು ಸುನ್ನಿ ಜಿಹಾದಿಗಳು ಮಾಡಿರುವ ಸಾಧ್ಯತೆ ಇದೆಯಂತೆ. ಇತ್ತೀಚೆಗೆ ಶಿಯಾಗಳನ್ನು ಗುರಿಯಾಗಿಸಿ ಹಲವಾರು ದಾಳಿ ನಡೆದಿದ್ದು, ಅವನ್ನು ಐಸಿಸ್ ಉಗ್ರರೇ ಮಾಡಿದ್ದಾರೆ ಎನ್ನಲಾಗುತ್ತಿದೆ. 2020ರಲ್ಲಿ ಅಮೆರಿಕದ ಡ್ರೋಣ್ ದಾಳಿಯಲ್ಲಿ ಇರಾನ್ ದೇಶದ ಪವರ್ ಫುಲ್ ವ್ಯಕ್ತಿಯಾಗಿದ್ದ ಸೋಲೆಮನಿ ಸಾವನ್ನಪ್ಪಿದ್ದ. ಆನಂತರ, ಆತನ ಸ್ಥಾನವನ್ನು ಅಯತೊಲ್ಲಾ ಆಲಿ ಖೊಮೇನಿ ಅಲಂಕರಿಸಿದ್ದ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಎರಡು ಬಾಂಬ್ ಸ್ಫೋಟಗಳು ಸಂಭವಿಸಿವೆ. ಒಂದು ಕಿಮೀ ಅಂತರದಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದು, ಎರಡು ಕೂಡ 15 ನಿಮಿಷಗಳ ನಡುವೆ ನಡೆದಿವೆ.
State broadcaster Irib said dozens more people were wounded when the blasts hit a procession near the Saheb al-Zaman mosque in the southern city of Kerman. It cited Kerman's deputy governor as saying it was a "terrorist attack".
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm