ಬ್ರೇಕಿಂಗ್ ನ್ಯೂಸ್
19-11-20 06:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 19: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಿಸಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಹಫೀಜ್ ಸಯೀದ್ಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಹಫೀಜ್ ಸಯೀದ್ ಮತ್ತು ಆತನ ಆಪ್ತರಿಗೆ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣದ ಪೂರೈಕೆ ಮಾಡುತ್ತಿದ್ದ ಕಾರಣ ಕಳೆದ ಜುಲೈನಲ್ಲಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸಿದ ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯ, ಹಫೀಜ್ ಗೆ ಹತ್ತು ವರ್ಷಗಳ ಶಿಕ್ಷೆ ವಿಧಿಸಿದೆ. ಹಫೀಜ್ ಆಪ್ತರಾದ ಜಫರ್ ಇಖ್ಬಾಲ್, ಯಾಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು. ಬಳಿಕ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ನಿಷೇಧಿಸಿತ್ತು.
ಆದರೆ, ಹಫೀಜ್ ಸಯೀದ್ ವಿರುದ್ಧ ಜೈಲು ಶಿಕ್ಷೆ ಘೋಷಣೆ ಆಗಿದ್ದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಹಫೀಜ್ ವಿರುದ್ಧ ಪಾಕಿಸ್ತಾನದ ಕೋರ್ಟ್ 11 ವರ್ಷಗಳ ಶಿಕ್ಷೆ ವಿಧಿಸಿತ್ತು.
Mumbai terror attack mastermind and Jamat-Ud-Dawa (JuD) chief Hafiz Saeed was on Thursday sentenced to 10 years in jail by an anti-terrorism court in Pakistan in two more terror cases.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm