ಬ್ರೇಕಿಂಗ್ ನ್ಯೂಸ್
19-11-20 06:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 19: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಎಂದೇ ಗುರುತಿಸಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ, ಹಫೀಜ್ ಸಯೀದ್ಗೆ ಪಾಕಿಸ್ತಾನದ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೇ ಮೊದಲ ಬಾರಿಗೆ ಭಯೋತ್ಪಾದನೆ ಆರೋಪದ ಮೇರೆ ಪಾಕಿಸ್ತಾನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಎರಡು ಭಯೋತ್ಪಾದಕ ಪ್ರಕರಣಗಳಲ್ಲಿ ಹಫೀಜ್ ಸಯೀದ್ ಮತ್ತು ಆತನ ಆಪ್ತರಿಗೆ ಶಿಕ್ಷೆ ವಿಧಿಸಲಾಗಿದೆ.
ಜಮಾತ್ ಉದ್ ದವಾದ ಮುಖ್ಯಸ್ಥನಾಗಿದ್ದ ಹಫೀಜ್, ಭಯೋತ್ಪಾದನಾ ಚಟುವಟಿಕೆಗಳಿಗೆ ಹಣದ ಪೂರೈಕೆ ಮಾಡುತ್ತಿದ್ದ ಕಾರಣ ಕಳೆದ ಜುಲೈನಲ್ಲಿ ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆಸಿದ ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯ, ಹಫೀಜ್ ಗೆ ಹತ್ತು ವರ್ಷಗಳ ಶಿಕ್ಷೆ ವಿಧಿಸಿದೆ. ಹಫೀಜ್ ಆಪ್ತರಾದ ಜಫರ್ ಇಖ್ಬಾಲ್, ಯಾಹ್ಯ ಮುಜಾಹಿದ್ಗೆ ಹತ್ತೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಜುಲೈನಲ್ಲಿ ಹಫೀಜ್ ಸಯೀದ್ನನ್ನು ಪಾಕಿಸ್ತಾನವು ಬಂಧಿಸಿತ್ತು. ಬಳಿಕ ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಹಾಗೂ ಅದರ ದತ್ತಿ ಸಂಸ್ಥೆಯಾದ ಫಲಾ-ಇ-ಇನ್ಸಾನಿಯತ್ ಫೌಂಡೇಷನ್ ನನ್ನು ನಿಷೇಧಿಸಿತ್ತು.
ಆದರೆ, ಹಫೀಜ್ ಸಯೀದ್ ವಿರುದ್ಧ ಜೈಲು ಶಿಕ್ಷೆ ಘೋಷಣೆ ಆಗಿದ್ದು ಇದು ಮೊದಲೇನಲ್ಲ. ಕಳೆದ ಫೆಬ್ರವರಿಯಲ್ಲಿ ಹಫೀಜ್ ವಿರುದ್ಧ ಪಾಕಿಸ್ತಾನದ ಕೋರ್ಟ್ 11 ವರ್ಷಗಳ ಶಿಕ್ಷೆ ವಿಧಿಸಿತ್ತು.
Mumbai terror attack mastermind and Jamat-Ud-Dawa (JuD) chief Hafiz Saeed was on Thursday sentenced to 10 years in jail by an anti-terrorism court in Pakistan in two more terror cases.
20-10-25 04:00 pm
HK News Desk
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm