ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm