ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm