ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
22-05-25 11:09 pm
HK News Desk
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
BJP Chalavadi Narayanaswamy, Congress, Priyan...
22-05-25 06:31 pm
Hassan, Bangalore, Heart Attack: ಪ್ರತ್ಯೇಕ ಪ್ರ...
22-05-25 01:09 pm
22-05-25 05:53 pm
HK News Desk
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
22-05-25 10:29 pm
Mangalore Correspondent
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
Kishor Kumar Puttur; ಸರ್ಕಾರಿ ಆಸ್ಪತ್ರೆ ಬಳಿಯ ಜನ...
21-05-25 11:09 pm
Mangalore Beltangady, Akanksha Suicide, Updat...
21-05-25 10:45 pm
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
22-05-25 02:22 pm
HK News Desk
Mangalore Fraud, Currency trading scam: ಕರೆನ್...
19-05-25 09:38 pm
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm