ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm