ಬ್ರೇಕಿಂಗ್ ನ್ಯೂಸ್
07-01-24 08:48 pm HK News Desk ದೇಶ - ವಿದೇಶ
ನವದೆಹಲಿ, ಜ 07: ಪ್ರಧಾನಿ ಮೋದಿ ಇತ್ತೀಚಿಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದನ್ನು ಅಣಕಿಸಿ ಮಾಲ್ಡೀವ್ಸ್ ಸಚಿವರು ಮತ್ತು ರಾಜಕಾರಣಿಗಳು ನೀಡಿರುವ ವಿವಾದಾತ್ಮಕ ಹೇಳಿಕೆಗಳು ಆಕ್ರೋಶಕ್ಕೆ ಕಾರಣವಾಗಿವೆ. ಈ ವಿಷಯವನ್ನು ಭಾರತೀಯ ರಾಯಭಾರಿ ಖಂಡಿಸಿದ ಬೆನ್ನಲ್ಲೇ ಮೂವರು ಸಚಿವರನ್ನು ಮಾಲ್ಡೀವ್ಸ್ ಸರ್ಕಾರ ಅಮಾನತುಗೊಳಿಸಿದೆ. ಸಚಿವರಾದ ಮರಿಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜೀದ್ ಅವರ ತಲೆದಂಡವಾಗಿದೆ.
ನೆರೆಯ ಭಾರತವನ್ನು ಅವಮಾನಿಸುವ ಸಾಮಾಜಿಕ ಮಾಧ್ಯಮಗಳ ಕೆಲವು ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಭಾರತ ಸರ್ಕಾರದ ನಿಲುವಿನ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ಹೇಳಿಕೆಯನ್ನು ನೀಡಿದೆ ಎಂದು ಮಾಲ್ಡೀವ್ಸ್ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಪೋಸ್ಟ್ ಮಾಡಿದವರನ್ನು ಈಗ ಅಮಾನತುಗೊಳಿಸಲಾಗಿದೆ ಎಂದು ಮಾಲ್ಡೀವ್ಸ್ ಸರ್ಕಾರ ಹೇಳಿದೆ.
ಸಚಿವೆ ಮರಿಯಮ್ ಶಿಯುನಾ ತಮ್ಮ ಟ್ವೀಟ್ನಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದರು. ಇದು ಟೀಕೆ, ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಶಿಯುನಾ ತಮ್ಮ ಪೋಸ್ಟ್ಅನ್ನು ಒಂದೆರಡು ಗಂಟೆಗಳಲ್ಲೇ ಡೀಲಿಟ್ ಮಾಡಿದ್ದರು. ಆದರೆ, ಇದು ಅಷ್ಟೊತ್ತಿಗೆ ಭಾರತ ಮತ್ತು ಮಾಲ್ಡೀವ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹದಗೆಡಿಸಿತ್ತು.
ಮಾಲ್ಡೀವ್ಸ್ನ ಭದ್ರತೆ ಮತ್ತು ಸಮೃದ್ಧಿಗೆ ಸಹಕಾರಿಯಾದ ಪ್ರಮುಖ ಮಿತ್ರ ನಾಯಕನ ಬಗ್ಗೆ ಮಾಲ್ಡೀವ್ಸ್ ಸರ್ಕಾರದ ಶಿಯುನಾ ಎಂತಹ ಭಯಾನಕ ಭಾಷೆ ಇದು. ಮುಯಿಝು ಈ ಹೇಳಿಕೆಗಳಿಂದ ದೂರವಿರಬೇಕು. ಇದು ಸರ್ಕಾರದ ನೀತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದು ಮತ್ತು ಭಾರತಕ್ಕೆ ಸ್ಪಷ್ಟ ಭರವಸೆ ನೀಡಬೇಕು'' ಎಂದು ನಶೀದ್ 'ಏಕ್ಸ್' ಪೋಸ್ಟ್ನಲ್ಲಿ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರಿಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ, ''ಸಚಿವರ ಅವಹೇಳನಕಾರಿ ಹೇಳಿಕೆಗಳು ಖಂಡನೀಯ ಮತ್ತು ಅಸಹ್ಯಕರ'' ಎಂದು ಮಾಲ್ಡೀವ್ಸ್ ಮಾಜಿ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಸಹ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಸಚಿವರ ಬಗ್ಗೆ ಸ್ವದೇಶಿ ನಾಯಕರಿಂದಲೇ ಖಂಡನೆ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
India has raised with the Maldives government the derogatory remarks against Prime Minister Narendra Modi by a minister of the island nation following a row that erupted after Maldivian politicians mocked the Prime Minister's Lakshadweep visit.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm