ಬ್ರೇಕಿಂಗ್ ನ್ಯೂಸ್
20-11-20 12:13 pm Headline Karnataka News Network ದೇಶ - ವಿದೇಶ
ಪ್ರತಾಪ್ಗಢ, ನ.20: ಉತ್ತರಪ್ರದೇಶದ ಪ್ರತಾಪಗಢದ ಹೆದ್ದಾರಿಯಲ್ಲಿ ಕಾರ್ವೊಂದು ರಸ್ತೆ ಬದಿ ನಿಂತಿದ್ದ ಟ್ರಕ್ಗೆ ಅಪ್ಪಳಿಸಿದ ಪರಿಣಾಮ ಆರು ಮಕ್ಕಳು ಸಹಿತ 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗುರುವಾರ ರಾತ್ರಿ 11:45ರ ಸುಮಾರಿಗೆ ದೇಶ್ರಾಜ್ ಇನಾರ ಹಳ್ಳಿಯ ಸಮೀಪ ಪ್ರಯಾಗ್ರಾಜ್-ಲಕ್ನೋ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಹಳ್ಳಿಗೆ ಮಹೀಂದ್ರಾ ಬೊಲೆರೊದಲ್ಲಿ ವಾಪಸಾಗುತ್ತಿದ್ದರು.

ಟಯರ್ ಪಂಕ್ಚರ್ ಆಗಿದ್ದ ಹಿನ್ನೆಲೆಯಲ್ಲಿ ಟ್ರಕ್ ಹೈವೇ ಬದಿಯಲ್ಲಿ ನಿಂತಿತ್ತು. ವೇಗವಾಗಿ ಬರುತ್ತಿದ್ದ ಮಹೀಂದ್ರಾ ಬೊಲೆರೊ ಟ್ರಕ್ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎಂದು ಪ್ರತಾಪಗಢದ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.
Fourteen people, including six children, died in a tragic road accident in Uttar Pradesh's Pratapgarh after their car rammed a truck on the highway late on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm