ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm