ಬ್ರೇಕಿಂಗ್ ನ್ಯೂಸ್
08-01-24 06:30 pm HK News Desk ದೇಶ - ವಿದೇಶ
ಗುವಹಾಟಿ, ಜ 08: ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು. ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದರು. ಬಿಜೆಪಿ ವಿರುದ್ಧ ಹರಿಹಾಯ್ದ ಅವರು, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದರು.
The chief of the All India United Democratic Front (AIUDF), Badaruddin Ajmal, has asked members of the Muslim community in Assam to avoid travelling by trains during this month to avoid “any untoward incident”.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm