ಬ್ರೇಕಿಂಗ್ ನ್ಯೂಸ್
11-01-24 03:34 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು ಜನವರಿ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಹೇಳಿಕೆ ನೀಡಿದೆ. ರಾಮಜನ್ಮಭೂಮಿ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ. ಆಡ್ವಾಣಿ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
96 ವರ್ಷದ ಆಡ್ವಾಣಿ ಮತ್ತು 89 ವರ್ಷದ ಮುರಳಿ ಮನೋಹರ ಜೋಷಿ ಅವರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಗಿತ್ತು. ಆದರೆ ಅವರನ್ನು ವಯಸ್ಸಿನ ಕಾರಣದಿಂದ ಬಾರದೇ ಇರಲು ಮನವೊಲಿಸಲಾಗಿದೆ ಎಂದು ಈ ಹಿಂದೆ ಹೇಳಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಮುಖಂಡರು ಅವರನ್ನು ಕರೆತರಲು ಪ್ರಯತ್ನ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ವೈದ್ಯಕೀಯ ಸೌಲಭ್ಯಗಳನ್ನೂ ಮಾಡಲಾಗಿದೆ ಎಂದು ಅಲೋಕ್ ಕುಮಾರ್ ಅಯೋಧ್ಯೆಯಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ಸಾವಿರಾರು ಸಾಧು ಸಂತರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಜ.16ರಂದು ಏಳು ದಿನಗಳ ಪೂಜಾ ವಿಧಿಗಳು ಆರಂಭಗೊಳ್ಳಲಿದ್ದು ಜ.22ರಂದು ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
Veteran BJP leader LK Advani will be attending the consecration ceremony of the Ram Temple in Ayodhya on January 22, news agency ANI quoted a Vishva Hindu Parishad leader as saying.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm