ಬ್ರೇಕಿಂಗ್ ನ್ಯೂಸ್
11-01-24 03:34 pm HK News Desk ದೇಶ - ವಿದೇಶ
ಅಯೋಧ್ಯೆ, ಜ.11: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರು ಜನವರಿ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಹೇಳಿಕೆ ನೀಡಿದೆ. ರಾಮಜನ್ಮಭೂಮಿ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಎಲ್.ಕೆ. ಆಡ್ವಾಣಿ ರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಎಚ್ ಪಿ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
96 ವರ್ಷದ ಆಡ್ವಾಣಿ ಮತ್ತು 89 ವರ್ಷದ ಮುರಳಿ ಮನೋಹರ ಜೋಷಿ ಅವರನ್ನು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಆಹ್ವಾನಿಸಲಾಗಿತ್ತು. ಆದರೆ ಅವರನ್ನು ವಯಸ್ಸಿನ ಕಾರಣದಿಂದ ಬಾರದೇ ಇರಲು ಮನವೊಲಿಸಲಾಗಿದೆ ಎಂದು ಈ ಹಿಂದೆ ಹೇಳಿದ್ದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಆನಂತರ, ವಿಶ್ವ ಹಿಂದು ಪರಿಷತ್ ಮುಖಂಡರು ಅವರನ್ನು ಕರೆತರಲು ಪ್ರಯತ್ನ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದರು.
ಇದೀಗ ಅವರನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ವೈದ್ಯಕೀಯ ಸೌಲಭ್ಯಗಳನ್ನೂ ಮಾಡಲಾಗಿದೆ ಎಂದು ಅಲೋಕ್ ಕುಮಾರ್ ಅಯೋಧ್ಯೆಯಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ಸಾವಿರಾರು ಸಾಧು ಸಂತರನ್ನು ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನಿಸಲಾಗಿದೆ. ಜ.16ರಂದು ಏಳು ದಿನಗಳ ಪೂಜಾ ವಿಧಿಗಳು ಆರಂಭಗೊಳ್ಳಲಿದ್ದು ಜ.22ರಂದು ರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
Veteran BJP leader LK Advani will be attending the consecration ceremony of the Ram Temple in Ayodhya on January 22, news agency ANI quoted a Vishva Hindu Parishad leader as saying.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm