ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.
ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm