ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm