ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm