ಬ್ರೇಕಿಂಗ್ ನ್ಯೂಸ್
11-01-24 05:04 pm HK News Desk ದೇಶ - ವಿದೇಶ
ನವದೆಹಲಿ, ಜ.11: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭೂಕಂಪದ ಅನುಭವ ಆಗಿದೆ. ರಾಜಧಾನಿಯ ಸುತ್ತಲಿನ ನೋಯ್ಡಾ, ಗಾಜಿಯಾಬಾದ್, ಫರೀದಾಬಾದ್ ಹಾಗೂ ಗುರುಗ್ರಾಮಗಳಲ್ಲಿ ಭೂಕಂಪದ ಅನುಭವ ಆಗಿದೆ.
ರಾಷ್ಟ್ರೀಯ ಭೂಗರ್ಭ ಶಾಸ್ತ್ರ ಹಾಗೂ ಭೂಕಂಪ ಮಾಪನ ಕೇಂದ್ರ ಕೂಡಾ ಭೂಕಂಪ ಸಂಭವಿಸಿರೋದನ್ನು ಖಚಿತಪಡಿಸಿದೆ. ದೂರದ ಅಫ್ಘಾನಿಸ್ತಾನ ದೇಶದಲ್ಲಿ ಭೂಕಂಪದ ಕೇಂದ್ರ ಇರೋದು ಪತ್ತೆಯಾಗಿದೆ. ಜನವರಿ 11 ಮಧ್ಯಾಹ್ನ 2.50ರ ಸುಮಾರಿನಲ್ಲಿ ಭೂಕಂಪ ಸಂಭವಿಸಿದೆ ಎಂದು ಇಲಾಖೆ ಹೇಳಿದೆ.

ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆಯ ಭಾರೀ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲಿ ನೆಲದ ಆಳದಲ್ಲಿ 220 ಕಿ. ಮೀ. ಕೆಳಗೆ ಈ ಭೂಕಂಪದ ಕೇಂದ್ರ ಪತ್ತೆಯಾಗಿದೆ. ಭಾರತದ ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರ್ಯಾಣ, ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭೂಕಂಪದ ಅನುಭವ ಆಗಿದೆ. ಭೂಕಂಪ ಸಂಭವಿಸುತ್ತಿದ್ದಂತೆಯೇ ಮೇಜು, ಕುರ್ಚಿ, ಫ್ಯಾನ್ಗಳು ಅಲುಗಿದವು. ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದರು. ಈ ಸನ್ನಿವೇಶ ಉತ್ತರ ಭಾರತದ ಹಲವು ನಗರಗಳಲ್ಲಿ ಕಂಡು ಬಂತು.
ಇತ್ತ ಪಾಕಿಸ್ತಾನ ಮಾಧ್ಯಮಗಳೂ ಕೂಡಾ ಭೂಕಂಪದ ಕುರಿತಾಗಿ ನಿರಂತರ ವರದಿಳನ್ನು ಪ್ರಕಟಿಸುತ್ತಿವೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್ ಹಾಗೂ ಖೈಬರ್ ಫಕ್ತೂನ್ವಾ ಪ್ರವೇಶಗಳಲ್ಲೂ ಭೂಕಂಪದ ಅನುಭವ ಆಗಿದೆ. ಆದರೆ, ಪಾಕಿಸ್ತಾನ, ಅಫ್ಘಾನಿಸ್ತಾನ ದೇಶಗಳಲ್ಲಿ ಎಷ್ಟರ ಮಟ್ಟಿಗೆ ಹಾನಿ ಸಂಭವಿಸಿದೆ ಅನ್ನೋದ್ರ ಮಾಹಿತಿ ಸಿಕ್ಕಿಲ್ಲ.
A magnitude 6.4 earthquake rattled much of Pakistan and parts of neighboring Afghanistan on Thursday, sending panicked residents fleeing from homes and offices and frightening people in remote villages, Pakistani officials and the U.S. Geological Survey said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm