ಬ್ರೇಕಿಂಗ್ ನ್ಯೂಸ್
14-01-24 02:58 pm HK News Desk ದೇಶ - ವಿದೇಶ
ನವದೆಹಲಿ, ಜ.14: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶನಿವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತು ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಗ್ಗೆ ಮಾಹಿತಿ ನೀಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, INDIA ಮೈತ್ರಿಕೂಟದ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿದ್ದವು, ಖರ್ಗೆ ಮೈತ್ರಿ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ಥಾನ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ I.N.D.I.A ಒಕ್ಕೂಟದ ಸಂಚಾಲಕ ಸ್ಥಾನವನ್ನು ವಹಿಸಿಕೊಳ್ಳಬೇಕೆಂಬ ಇತರ ನಾಯಕರ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ದೊರೆತಿದ್ದರೂ, ಅವರು ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್ನಿಂದ ವಿಶ್ವಾಸಾರ್ಹ ವ್ಯಕ್ತಿಯೊಬ್ಬರು ಪ್ರಮುಖ ಹುದ್ದೆಯನ್ನು ವಹಿಸಿಕೊಳ್ಳಬೇಕು ಎಂದು ಪ್ರಸ್ತಾಪಿಸಿದರು ಎಂಬುದಾಗಿ ಜೆಡಿಯು ನಾಯಕರೊಬ್ಬರು ತಿಳಿಸಿದ್ದಾರೆ.
Congress president Mallikarjun Kharge emerged as the consensus choice to be the chairperson of the Indian National Developmental, Inclusive Alliance (INDIA) at a virtual meeting of Opposition leaders on Saturday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm