ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm