ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm