ಬ್ರೇಕಿಂಗ್ ನ್ಯೂಸ್
17-01-24 05:11 pm HK News Desk ದೇಶ - ವಿದೇಶ
ಮುಂಬೈ, ಜ 17: ಮುಂಬೈ- ಬೆಂಗಳೂರು ಸ್ಪೈಸ್ಜೆಟ್ ವಿಮಾನದೊಳಗಿನ ಶೌಚಾಲಯದೊಳಗೆ ಪ್ರಯಾಣಿಕರೊಬ್ಬರು ಒಂದೂವರೆ ಗಂಟೆಗೂ ಹೆಚ್ಚು ಅವಧಿ ಸಿಲುಕಿದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ವಿಮಾನ ಬಂದಿಳಿದ ಬಳಿಕ ಆತನನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಘಟನೆಯಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದು, ವೈದ್ಯಕೀಯ ಸಲಹೆ ನೀಡಲಾಗುತ್ತಿದೆ.
ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಂಗಳೂರಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನದಲ್ಲಿ ಪ್ರಯಾಣಿಕ ಶೌಚಾಲಯ ತೆರಳಿದ್ದಾನೆ. ಈ ವೇಳೆ ಅದರ ಬಾಗಿಲು ಲಾಕ್ ಆಗಿದೆ. ಎಷ್ಟೇ ಪ್ರಯತ್ನಪಟ್ಟರೂ ತೆರೆಯಲಾಗಿಲ್ಲ. ವಿಮಾನ ಹಾರಾಟದ ವೇಳೆಯೇ ಈ ಅಚಾತುರ್ಯ ನಡೆದಿದೆ. ಇದರಿಂದ ಪ್ರಯಾಣಿಕ 1 ಗಂಟೆ, 40 ನಿಮಿಷಗಳ ಕಾಲ ಇಕ್ಕಟ್ಟಾದ ಶೌಚಾಲಯದಲ್ಲೇ ಸಿಲುಕುವಂತಾಗಿದೆ.
ಸಿಬ್ಬಂದಿ ಪ್ರಯಾಣಿಕನಿಗೆ ಧೈರ್ಯ ಹೇಳಿ, ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಬಂದ ಬಳಿಕ ಎಂಜಿನಿಯರ್ಗಳನ್ನು ಕರೆಯಿಸಿ ಶೌಚಾಲಯದ ಬಾಗಿಲನ್ನು ಓಪನ್ ಮಾಡಲಾಗಿದೆ. ಗಂಟೆಗಳ ಕಾಲ ಒಂದೆಡೆ ಸಿಲುಕಿದ್ದರಿಂದ ಪ್ರಯಾಣಿಕ ಆಘಾತಕ್ಕೊಳಗಾಗಿದ್ದಾರೆ. ತಕ್ಷಣವೇ ವಿಮಾನದ ಸಿಬ್ಬಂದಿ ವೈದ್ಯರನ್ನು ಕರೆಯಿಸಿ ತಪಾಸಣೆ ನಡೆಸಿದ್ದಾರೆ.
A male passenger on a Mumbai-Bengaluru SpiceJet flight was trapped inside the aircraft’s toilet for more than an hour on Tuesday due to a malfunction in the door lock. The passenger was eventually rescued after the flight landed at Kempegowda International Airport (KIA) and engineers broke open the door.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm