ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm