ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm