ಬ್ರೇಕಿಂಗ್ ನ್ಯೂಸ್
17-01-24 11:05 pm HK News Desk ದೇಶ - ವಿದೇಶ
ನವದೆಹಲಿ, ಜ.17: ಇರಾನ್ ದೇಶದ ಸೇನಾ ಪಡೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್ ಗಡಿಭಾಗ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬೀಡುಬಿಟ್ಟಿರುವ ಜೈಶ್ ಅಲ್ ಅದಿ ಉಗ್ರರನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋಣ್ ದಾಳಿಯನ್ನು ನಡೆಸಿದೆ.
ಪಾಕಿಸ್ತಾನದಲ್ಲಿ ನೆಲೆಯೂರಿರುವ ಸುನ್ನಿ ಉಗ್ರ ಸಂಘಟನೆ ಜೈಶ್ ಅಲ್ - ಅದಿ ಸತತವಾಗಿ ಇರಾನ್ ಸೇನೆ ಮೇಲೆ ಉಪಟಳಕ್ಕೆ ಕಾರಣವಾಗಿತ್ತು. ಪಾಕಿಸ್ತಾನ - ಇರಾನ್ ಗಡಿಯಲ್ಲಿ ಸಕ್ರಿಯವಾಗಿರುವ ಉಗ್ರರು, ಪಾಕಿಸ್ತಾನದಲ್ಲಿ ತನ್ನ ನೆಲೆಗಳನ್ನು ಹೊಂದಿದ್ದು ಇರಾನ್ ಗಡಿಯಾಚೆಗೆ ನುಗ್ಗಿ ಜನತೆಗೆ ಉಪಟಳ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದಿರುವ ಇರಾನ್ ಸೇನೆ ಪಾಕಿಸ್ತಾನದ ನೆಲಕ್ಕೆ ನುಗ್ಗಿ ದಾಳಿ ನಡೆಸಿದ್ದು, ಜನಸಾಮಾನ್ಯರೂ ಹತರಾಗಿದ್ದಾರೆ. ಇಬ್ಬರು ಮಕ್ಕಳು ದಾಳಿಯಲ್ಲಿ ಹತ್ಯೆಗೀಡಾಗಿದ್ದು, ಮೂವರು ಗಾಯಗೊಂಡಿದ್ಧಾರೆ
ಇರಾನ್ ಗಡಿಯಲ್ಲಿ ನೆಲೆ ಹೊಂದಿರುವ ಜೈಶ್ ಅಲ್ ಅದಿ ಉಗ್ರ ಸಂಘಟನೆಯು ತನ್ನನ್ನು ತಾನು ನ್ಯಾಯಕ್ಕಾಗಿ ಹೋರಾಡುವ ಸೇನೆ ಎಂದು ಕರೆಸಿಕೊಂಡಿದೆ. ಸುನ್ನಿ ಮುಸ್ಲಿಮರ ಈ ಉಗ್ರಗಾಮಿ ಸಂಘಟನೆಯನ್ನು 2012ರಲ್ಲಿ ಸ್ಥಾಪನೆ ಮಾಡಲಾಗಿತ್ತು. ಇರಾನ್ ಗಡಿಯಲ್ಲಿ ಹಲವು ಬಾರಿ ಇರಾನ್ ಸೇನೆ ಜೊತೆ ಉಗ್ರರು ಸಂಘಟನೆ ಘರ್ಷಣೆ ನಡೆಸಿದ್ದಿದೆ. ಇದಕ್ಕಾಗಿ ಪಾಕಿಸ್ತಾನದ ನೆಲದಲ್ಲಿ ನುಗ್ಗಿರುವ ಇರಾನ್ ಸೇನೆ ನೇರ ದಾಳಿಗೆ ಮುಂದಾಗಿದೆ. ಇರಾನ್ ನೇರ ಕಾರ್ಯಾಚರಣೆಗೆ ತಿರುಗೇಟು ನೀಡಿರುವ ಪಾಕಿಸ್ತಾನ, ಇರಾನ್ ಜೊತೆಗಿನ ಎಲ್ಲ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿದೆ. ಅಲ್ಲದೆ ಇರಾನಲ್ಲಿರುವ ಪಾಕಿಸ್ತಾನದ ರಾಯಭಾರಿಯನ್ನು ಕರೆಸಿಕೊಂಡಿದೆ. ಇದಕ್ಕೆ ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪಾಕ್ ವಿದೇಶಾಂಗ ಸಚಿವೆ ಹೇಳಿಕೆ ನೀಡಿದ್ದಾರೆ.
Two bases of Baluchi group Jaish al Adl in Pakistan were targeted by missiles on Tuesday, Iranian state media reported, a day after Iran's elite Revolutionary Guards attacked targets in Iraq and Syria with missiles.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm