ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.

![]()
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm