ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.

![]()
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm