ಬ್ರೇಕಿಂಗ್ ನ್ಯೂಸ್
18-01-24 02:18 pm HK News Desk ದೇಶ - ವಿದೇಶ
ನವದೆಹಲಿ, ಜ.18: ಇರಾನ್ ಕ್ಷಿಪಣಿ ಹಾಗೂ ಡ್ರೋಣ್ ದಾಳಿ ನಡೆಸಿದ ಮರುದಿನವೇ ಪಾಕಿಸ್ತಾನದ ಕಡೆಯಿಂದಲೂ ಇರಾನ್ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪ್ರತೀಕಾರದ ದಾಳಿ ನಡೆದಿರುವುದರಿಂದ ಇರಾನ್- ಪಾಕ್ ಮಧ್ಯೆ ಪ್ರಾದೇಶಿಕ ಬಿಕ್ಕಟ್ಟು ತಲೆದೋರಲಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಜೈಶ್ ಉಲ್ ಅದಲ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದ ಇರಾನ್ಗೆ ಪಾಕಿಸ್ತಾನ ಗಂಭೀರ ಪರಿಣಾಮದ ಎಚ್ಚರಿಕೆ ನೀಡಿತ್ತು. ಇರಾನ್ ನೆಲದಲ್ಲಿರುವ ಎರಡು ಬಲೂಚಿಸ್ತಾನ ಪ್ರತ್ಯೇಕತಾವಾದಿ ಸಂಘಟನೆಗಳಾದ ಬಲೂಚಿಸ್ತಾನ ಲಿಪರೇಷನ್ ಫ್ರಂಟ್ ಮತ್ತು ಬಲೂಚಿಸ್ತಾನ ಲಿಬರೇಷನ್ ಆರ್ಮಿಯ ನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದೆ.

![]()
ಇರಾನ್ ಭೂಭಾಗದ ಸರಾವನ್ ನಗರದಲ್ಲಿ ಸರಣಿ ದಾಳಿಯಿಂದ ಸ್ಫೋಟಗಳು ಉಂಟಾಗಿದ್ದು, ಏಳು ಮಂದಿ ಮೃತಪಟ್ಟಿದ್ದಾರೆ.
ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಮ್ಮ ದೇಶದ ಭದ್ರತೆ ವಿರುದ್ಧ ಆಕ್ರಮಣಕ್ಕೆ ಉತ್ತರವಾಗಿ ಇರಾನ್ ತೆಗೆದುಕೊಂಡ ಮತ್ತೊಂದು ನಿರ್ಣಾಯಕ ಹೆಜ್ಜೆ ಇದು ಎಂದು ಇರಾನ್ ಹೇಳಿಕೊಂಡಿತ್ತು.
Pakistan on Thursday carried out strikes against "terrorist hideouts" in Iran, a day after warning Tehran of "serious consequences" over its attack on the Balochi group Jaish al-Adl's headquarters in its territory.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm