ಬ್ರೇಕಿಂಗ್ ನ್ಯೂಸ್
19-01-24 01:55 pm HK News Desk ದೇಶ - ವಿದೇಶ
ಲಕ್ನೋ, ಜ.19: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿರುವಾಗಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಈ ಬಗ್ಗೆ ಮಾಹಿತಿ ನೀಡಿದ್ದು ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆ ಮೇರೆಗೆ ನಡೆಸುತ್ತಿರುವ ತಪಾಸಣೆಯಲ್ಲಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಪ್ರದೇಶ ಸರ್ಕಾರ ಭದ್ರತೆ ಹೆಚ್ಚಿಸಿದೆ. ಡ್ರೋಣ್ ಕ್ಯಾಮರಾಗಳ ಮೂಲಕ ಕಣ್ಗಾವಲು ಬಿಗಿಗೊಳಿಸಿದೆ.
Three suspicious individuals were detained by Uttar Pradesh Anti-terrorism Squad (ATS) from Ayodhya on Thursday ahead of the 'Pran Pratishtha' ceremony of the Ram Temple on January 22. The Uttar Pradesh Special Director General of Police (Law and Order), Prashant Kumar, said on Thursday that the State Anti-Terrorist Squad detained three suspicious persons during checking in Ayodha district.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm