ಬ್ರೇಕಿಂಗ್ ನ್ಯೂಸ್
19-01-24 01:55 pm HK News Desk ದೇಶ - ವಿದೇಶ
ಲಕ್ನೋ, ಜ.19: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿರುವಾಗಲೇ ಭಯೋತ್ಪಾದಕ ನಿಗ್ರಹ ದಳ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿದೆ.
ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಈ ಬಗ್ಗೆ ಮಾಹಿತಿ ನೀಡಿದ್ದು ಅಯೋಧ್ಯೆ ಜಿಲ್ಲೆಯಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳವು ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದೆ ಎಂದಿದ್ದಾರೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆ ಮೇರೆಗೆ ನಡೆಸುತ್ತಿರುವ ತಪಾಸಣೆಯಲ್ಲಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್ನಿಂದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಈ ಶಂಕಿತರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎನ್ನಲಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಉತ್ತರ ಪ್ರದೇಶ ಸರ್ಕಾರ ಭದ್ರತೆ ಹೆಚ್ಚಿಸಿದೆ. ಡ್ರೋಣ್ ಕ್ಯಾಮರಾಗಳ ಮೂಲಕ ಕಣ್ಗಾವಲು ಬಿಗಿಗೊಳಿಸಿದೆ.
Three suspicious individuals were detained by Uttar Pradesh Anti-terrorism Squad (ATS) from Ayodhya on Thursday ahead of the 'Pran Pratishtha' ceremony of the Ram Temple on January 22. The Uttar Pradesh Special Director General of Police (Law and Order), Prashant Kumar, said on Thursday that the State Anti-Terrorist Squad detained three suspicious persons during checking in Ayodha district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm