ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm