ಬ್ರೇಕಿಂಗ್ ನ್ಯೂಸ್
20-01-24 01:48 pm HK News Desk ದೇಶ - ವಿದೇಶ
ನವದೆಹಲಿ, ಜ.20: ಅಯೋಧ್ಯೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಬೇಸರಗೊಂಡ ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಸಿಜೆ ಛಾವ್ಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಜಾಪುರ ವಿಧಾನಸಭೆ ಕ್ಷೇತ್ರದ ಮೂರು ಬಾರಿಯ ಕಾಂಗ್ರೆಸ್ ಶಾಸಕ ಛಾವ್ಡಾ ಅವರು ವಿಧಾನಸಭೆ ಸ್ಪೀಕರ್ ಶಂಕರ್ ಚೌಧರಿ ಅವರಿಗೆ ಗಾಂಧಿನಗರದಲ್ಲಿ ರಾಜೀನಾಮೆ ಪತ್ರ ನೀಡಿದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಕುರಿತು ಮಾತನಾಡಿದ ಸಿಜೆ ಛಾವ್ಡಾ, ನಾನು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಕೆಲಸ ಮಾಡಿದ್ದೇನೆ. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಿಂದ ಇಡೀ ದೇಶದ ಜನರು ಸಂತೋಷ ಪಡುತ್ತಿದ್ದಾರೆ. ಸಂತೋಷದ ಅಲೆಯಲ್ಲಿ ಭಾಗಿಯಾಗದೆ ಕಾಂಗ್ರೆಸ್ ಪಕ್ಷ ತೋರಿದ ನಿಲುವು ಅಸಮಾಧಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಗುಜರಾತಿನ ಇಬ್ಬರು ದೊಡ್ಡ ನಾಯಕರಾದ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಕೆಲಸಗಳು ಮತ್ತು ನೀತಿಗಳನ್ನು ನಾವು ಬೆಂಬಲಿಸಬೇಕು. ಆದರೆ ಕಾಂಗ್ರೆಸ್ ನಲ್ಲಿದ್ದಾಗ ನಾನು ಅದನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದವರು ಹೇಳಿದರು.
Senior Congress MLA in Gujarat CJ Chavda resigned from the Assembly membership on Friday, saying that he was 'upset' with the party's approach towards Ram Mandir.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm