ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm