ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm