ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm