ಬ್ರೇಕಿಂಗ್ ನ್ಯೂಸ್
20-01-24 02:22 pm HK News Desk ದೇಶ - ವಿದೇಶ
ರಾಜಸ್ಥಾನ, ಜ 20: ಇಲ್ಲಿಯ ಕನೋಟಾ ಎಂಬಲ್ಲಿ ಅರಣ್ಯದಿಂದ ಬಂದ ಚಿರತೆಯೊಂದು ಖಾಸಗಿ ಹೋಟೆಲ್ಗೆ ನುಗ್ಗಿರುವ ಘಟನೆ ನಡೆದಿದೆ.
ಹೋಟೆಲ್ ಒಳಗೆ ಪ್ರವೇಶಿಸಿದ ಚಿರತೆ ಕೊಠಡಿಯೊಂದರಲ್ಲಿ ಅಡಗಿ ಕುಳಿತಿದೆ. ಇದನ್ನು ಕಂಡು ಸಿಬ್ಬಂದಿ ಕೂಡಲೇ ಕೊಠಡಿ ಬಾಗಿಲನ್ನು ಮುಚ್ಚಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ಅಲ್ಲಿ ತಂಗಿದ್ದ ಅತಿಥಿಗಳನ್ನು ಬೇರೊಂದು ಹೋಟೆಲ್ಗೆ ಸ್ಥಳಾಂತರಿಸಿದ್ದಾರೆ. ಇನ್ನೂ ಕೆಲವರು ಶಾಕ್ ಆಗಿ ಹೋಟೆಲ್ ಬಿಟ್ಟು ಓಡಿದ್ದಾರೆ.
ನಂತರ ಅಲ್ಲಿಯ ಸಿಬ್ಬಂದಿ ವಿಷಯವನ್ನು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯ ಸಿಬ್ಬಂದಿ ಚಿರತೆಗೆ ಅರವಳಿಕೆ ನೀಡಿದ್ದಾರೆ. ಬಳಿಕ ಜೈಪುರದ ಮೃಗಾಲಯಕ್ಕೆ ಕೊಂಡೊಯ್ದಿದ್ದಾರೆ. 2 ಗಂಟೆಗಳ ಕಾಲ
ಹೋಟೆಲ್ ಕೊಠಡಿಯಲ್ಲೇ ಚಿರತೆಯನ್ನು ಬಂಧಿಸಲಾಗಿತ್ತು.
ಅದೃಷ್ಟವಶಾತ್ ಕೊಠಡಿಯಲ್ಲಿ ವಾಸ ಮಾಡುತ್ತಿದ್ದ ಸಿಬ್ಬಂದಿ ತಮ್ಮ ಮಗನಿಗೆ ಶಾಲೆಗೆ ಬಿಡಲು ತೆರಳಿದ್ದರು. ಹಾಗಾಗಿ ಯಾವುದೇ ದುರ್ಘಟನೆ ನಡೆದಿಲ್ಲ.
11.40ರ ಸುಮಾರಿಗೆ ಚಿರತೆಯನ್ನು ರಕ್ಷಣೆ ಮಾಡಿ ಕೊಂಡೊಯ್ಯಲಾಗಿದೆ. ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
A leopard was rescued by forest officials from the heritage hotel Castle Kanota on Thursday after it strayed into one of the staff rooms. A user took to X to post a video of the leopard trapped inside the room, pouncing on the floor and growling at people.
23-04-25 01:06 pm
Bangalore Correspondent
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm