ಬ್ರೇಕಿಂಗ್ ನ್ಯೂಸ್
20-01-24 07:13 pm HK News Desk ದೇಶ - ವಿದೇಶ
ರಾಮೇಶ್ವರ, ಜ.20: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ಶ್ರೀರಾಮ ರಾಮಾಯಣ ಕಾಲದಲ್ಲಿ ಬಂದು ಹೋಗಿದ್ದ ಸ್ಥಳ, ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಪ್ರಧಾನಿ ಮೋದಿ ಪವಿತ್ರ ಸಮುದ್ರ ಸ್ನಾನ ಮಾಡಿದ್ದಾರೆ.
ಬಳಿಕ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ ಪ್ರಧಾನಿ ಮೋದಿ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ರಾಮೇಶ್ವರದ ಅಗ್ನಿತೀರ್ಥ ಸಮುದ್ರದಲ್ಲಿ ಮೋದಿ ಪವಿತ್ರ ಸ್ನಾನ ಮಾಡಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಜಪಿಸುತ್ತಾ ಮೋದಿ ಪವಿತ್ರ ಸ್ನಾನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಮುದ್ರ ಸ್ನಾನ ಮಾಡಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಮೋದಿ, ಮಂದಿರದ ಆವರಣದಲ್ಲಿ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ್ದಾರೆ.
ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ರಾಮಾಯಣಕ್ಕೂ ನೇರ ಸಂಬಂಧವಿದೆ. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಭಗವಾನ್ ಶ್ರೀರಾಮ ಹಾಗೂ ಸೀತಾದೇವಿ ಪ್ರತಿಷ್ಠಾಪಿಸಿರುವ ಐತಿಹ್ಯವಿದೆ. ಶ್ರೀರಾಮ, ಸೀತಾದೇವಿ ಇದೇ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವ ಕುರಿತು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ.
ಇದಕ್ಕೂ ಮುನ್ನ ಚೆನ್ನೈನಲ್ಲಿ ಪ್ರಧಾನಿ ಮೋದಿ 6ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಅಧಿಕೃತ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಜ.31ರ ವರೆಗೆ ನಡೆಯಲಿದೆ.
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Prime Minister Narendra Modi who is in Tamil Nadu on his 3-day visit to the state performed 'smaran' and offered prayers at Sri Arulmigu Ramanathaswamy Temple in Rameswaram.The main deity worshipped in the temple is Sri Ramanathaswamy, which is a form of Lord Shiva. It is a widely held belief that the main lingam in this temple was installed and worshipped by Sri Rama and Mata Sita.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm