ಬ್ರೇಕಿಂಗ್ ನ್ಯೂಸ್
20-01-24 07:13 pm HK News Desk ದೇಶ - ವಿದೇಶ
ರಾಮೇಶ್ವರ, ಜ.20: ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕಠಿಣ ವೃತ ಕೈಗೊಂಡಿರುವ ಪ್ರಧಾನಿ ಮೋದಿ, ಶ್ರೀರಾಮ ರಾಮಾಯಣ ಕಾಲದಲ್ಲಿ ಬಂದು ಹೋಗಿದ್ದ ಸ್ಥಳ, ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಶನಿವಾರ ತಮಿಳುನಾಡಿನ ರಾಮೇಶ್ವರಂಗೆ ತೆರಳಿದ ಪ್ರಧಾನಿ ಮೋದಿ ಪವಿತ್ರ ಸಮುದ್ರ ಸ್ನಾನ ಮಾಡಿದ್ದಾರೆ.
ಬಳಿಕ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ ಪ್ರಧಾನಿ ಮೋದಿ ರಂಗನಾಥ ಸ್ವಾಮಿ ದರ್ಶನ ಪಡೆದಿದ್ದಾರೆ. ರಾಮೇಶ್ವರದ ಅಗ್ನಿತೀರ್ಥ ಸಮುದ್ರದಲ್ಲಿ ಮೋದಿ ಪವಿತ್ರ ಸ್ನಾನ ಮಾಡಿದ್ದಾರೆ. ರುದ್ರಾಕ್ಷಿ ಮಾಲೆ ಹಿಡಿದು ಜಪಿಸುತ್ತಾ ಮೋದಿ ಪವಿತ್ರ ಸ್ನಾನ ಮಾಡಿರುವುದು ವಿಡಿಯೋ ವೈರಲ್ ಆಗಿದೆ. ಸಮುದ್ರ ಸ್ನಾನ ಮಾಡಿ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಮೋದಿ, ಮಂದಿರದ ಆವರಣದಲ್ಲಿ 22 ಬಾವಿಗಳ ಪವಿತ್ರ ನೀರಿನಿಂದ ಸ್ನಾನ ಮಾಡಿದ್ದಾರೆ.
ರಂಗನಾಥ ಸ್ವಾಮಿ ದೇವಸ್ಥಾನಕ್ಕೂ ರಾಮಾಯಣಕ್ಕೂ ನೇರ ಸಂಬಂಧವಿದೆ. ರಂಗನಾಥ ಸ್ವಾಮಿ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಭಗವಾನ್ ಶ್ರೀರಾಮ ಹಾಗೂ ಸೀತಾದೇವಿ ಪ್ರತಿಷ್ಠಾಪಿಸಿರುವ ಐತಿಹ್ಯವಿದೆ. ಶ್ರೀರಾಮ, ಸೀತಾದೇವಿ ಇದೇ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿರುವ ಕುರಿತು ವಾಲ್ಮೀಕಿ ರಾಮಾಯಣದಲ್ಲಿ ಉಲ್ಲೇಖವಿದೆ.
ಇದಕ್ಕೂ ಮುನ್ನ ಚೆನ್ನೈನಲ್ಲಿ ಪ್ರಧಾನಿ ಮೋದಿ 6ನೇ ಆವೃತ್ತಿಯ ಖೇಲೋ ಇಂಡಿಯಾ ಯೂತ್ ಗೇಮ್ಸ್ಗೆ ಅಧಿಕೃತ ಚಾಲನೆ ನೀಡಿದರು. ಕ್ರೀಡಾಕೂಟದಲ್ಲಿ ದೇಶದೆಲ್ಲೆಡೆಯ 5500ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದು, ಜ.31ರ ವರೆಗೆ ನಡೆಯಲಿದೆ.
#WATCH | Prime Minister Narendra Modi offers prayers at Sri Arulmigu Ramanathaswamy Temple in Rameswaram, Tamil Nadu. The Prime Minister also took a holy dip into the sea here. pic.twitter.com/v7BCSxdnSk
— ANI (@ANI) January 20, 2024
Prime Minister Narendra Modi who is in Tamil Nadu on his 3-day visit to the state performed 'smaran' and offered prayers at Sri Arulmigu Ramanathaswamy Temple in Rameswaram.The main deity worshipped in the temple is Sri Ramanathaswamy, which is a form of Lord Shiva. It is a widely held belief that the main lingam in this temple was installed and worshipped by Sri Rama and Mata Sita.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm