ಬ್ರೇಕಿಂಗ್ ನ್ಯೂಸ್
29-01-24 06:29 pm HK News Desk ದೇಶ - ವಿದೇಶ
ನವದೆಹಲಿ, ಜ.29: ಮೊಬೈಲ್ ನೋಡುವುದನ್ನು ಕಡಿಮೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು ಮೊಬೈಲ್ ಫೋನ್ ಬಳಕೆ, ಪೋಷಕ-ಮಕ್ಕಳ ಸಂಬಂಧ ಬಗ್ಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದಾರೆ.
"ಅಗತ್ಯವಿದ್ದಾಗ ಮಾತ್ರ ಮೊಬೈಲ್ ಫೋನ್ ಬಳಸಿ. ನಾನು ಕೂಡ ಅಷ್ಟೇ. ಅಗತ್ಯ ಇದ್ದರಷ್ಟೇ ಮೊಬೈಲ್ ನೋಡುತ್ತೇನೆ. ಮೊಬೈಲ್ ದಾಸರಾದಲ್ಲಿ ನಮಗೇ ತೊಂದರೆ ಎಂದು ಪ್ರಧಾನಿ ಮೋದಿ ಹೇಳಿದರು. ಮೊಬೈಲ್ನಲ್ಲಿ ಸ್ಕ್ರೀನ್ ಟೈಮ್ ಅಲರ್ಟ್ ಟೂಲ್ಗಳನ್ನು ಸೇರಿಸಿ. ನಿಮ್ಮ ಸ್ಕ್ರೀನ್ ಸಮಯವನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಮಕ್ಕಳ ಮೊಬೈಲ್ ಫೋನ್ಗಳ ಪಾಸ್ವರ್ಡ್ಗಳನ್ನು ಕುಟುಂಬ ಸದಸ್ಯರು ತಿಳಿದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
"ಮೊಬೈಲ್ ಮಾತ್ರವಲ್ಲದೇ ಯಾವುದನ್ನೂ ಅಧಿಕ ಬಳಸುವುದು ಒಳ್ಳೆಯದನ್ನು ಮಾಡುವುದಿಲ್ಲ. ಎಲ್ಲದಕ್ಕೂ ಒಂದು ಮಾನದಂಡ ಇರಬೇಕು. ಯಾವುದನ್ನಾದರೂ ಎಷ್ಟು ಬಳಸಬೇಕು ಎಂಬ ವಿವೇಚನೆ ಬಹಳ ಮುಖ್ಯ. ನಾವು ತಂತ್ರಜ್ಞಾನದಿಂದ ಓಡಿಹೋಗದೆ ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
"ಗ್ಯಾಜೆಟ್ಗಳನ್ನು ಬಳಸುವುದರೊಂದಿಗೆ ಸಮಯ-ಟ್ರ್ಯಾಕಿಂಗ್ ಪರಿಕರಗಳು ಮತ್ತು ಅಪ್ಲಿಕೇಶನ್ಗಳು ಇರಬೇಕು. ಮೊಬೈಲ್ ಫೋನ್ಗಳನ್ನು ಬಳಸುವಾಗ ಸಮಯವನ್ನು ಗೌರವಿಸಲು ಒಬ್ಬರು ಮರೆಯಬಾರದು. ತಂತ್ರಜ್ಞಾನವನ್ನು ಧನಾತ್ಮಕವಾಗಿ ಬಳಸುವ ಬುದ್ಧಿವಂತಿಕೆಯನ್ನು ನಾವು ಹೊಂದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi spoke to students today during 'Pariksha Pe Charcha' to motivate them ahead of the board exams.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm