ಬ್ರೇಕಿಂಗ್ ನ್ಯೂಸ್
29-01-24 06:29 pm HK News Desk ದೇಶ - ವಿದೇಶ
ನವದೆಹಲಿ, ಜ.29: ಮೊಬೈಲ್ ನೋಡುವುದನ್ನು ಕಡಿಮೆ ಮಾಡಿ ಎಂದು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪರೀಕ್ಷಾ ಪೇ ಚರ್ಚಾದಲ್ಲಿ ಮೋದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದು ಮೊಬೈಲ್ ಫೋನ್ ಬಳಕೆ, ಪೋಷಕ-ಮಕ್ಕಳ ಸಂಬಂಧ ಬಗ್ಗೆ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದಾರೆ.
"ಅಗತ್ಯವಿದ್ದಾಗ ಮಾತ್ರ ಮೊಬೈಲ್ ಫೋನ್ ಬಳಸಿ. ನಾನು ಕೂಡ ಅಷ್ಟೇ. ಅಗತ್ಯ ಇದ್ದರಷ್ಟೇ ಮೊಬೈಲ್ ನೋಡುತ್ತೇನೆ. ಮೊಬೈಲ್ ದಾಸರಾದಲ್ಲಿ ನಮಗೇ ತೊಂದರೆ ಎಂದು ಪ್ರಧಾನಿ ಮೋದಿ ಹೇಳಿದರು. ಮೊಬೈಲ್ನಲ್ಲಿ ಸ್ಕ್ರೀನ್ ಟೈಮ್ ಅಲರ್ಟ್ ಟೂಲ್ಗಳನ್ನು ಸೇರಿಸಿ. ನಿಮ್ಮ ಸ್ಕ್ರೀನ್ ಸಮಯವನ್ನು ಕಡಿಮೆ ಮಾಡಲು ಪ್ರಯತ್ನಿಸಿ. ಮಕ್ಕಳ ಮೊಬೈಲ್ ಫೋನ್ಗಳ ಪಾಸ್ವರ್ಡ್ಗಳನ್ನು ಕುಟುಂಬ ಸದಸ್ಯರು ತಿಳಿದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
"ಮೊಬೈಲ್ ಮಾತ್ರವಲ್ಲದೇ ಯಾವುದನ್ನೂ ಅಧಿಕ ಬಳಸುವುದು ಒಳ್ಳೆಯದನ್ನು ಮಾಡುವುದಿಲ್ಲ. ಎಲ್ಲದಕ್ಕೂ ಒಂದು ಮಾನದಂಡ ಇರಬೇಕು. ಯಾವುದನ್ನಾದರೂ ಎಷ್ಟು ಬಳಸಬೇಕು ಎಂಬ ವಿವೇಚನೆ ಬಹಳ ಮುಖ್ಯ. ನಾವು ತಂತ್ರಜ್ಞಾನದಿಂದ ಓಡಿಹೋಗದೆ ಧನಾತ್ಮಕವಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.
"ಗ್ಯಾಜೆಟ್ಗಳನ್ನು ಬಳಸುವುದರೊಂದಿಗೆ ಸಮಯ-ಟ್ರ್ಯಾಕಿಂಗ್ ಪರಿಕರಗಳು ಮತ್ತು ಅಪ್ಲಿಕೇಶನ್ಗಳು ಇರಬೇಕು. ಮೊಬೈಲ್ ಫೋನ್ಗಳನ್ನು ಬಳಸುವಾಗ ಸಮಯವನ್ನು ಗೌರವಿಸಲು ಒಬ್ಬರು ಮರೆಯಬಾರದು. ತಂತ್ರಜ್ಞಾನವನ್ನು ಧನಾತ್ಮಕವಾಗಿ ಬಳಸುವ ಬುದ್ಧಿವಂತಿಕೆಯನ್ನು ನಾವು ಹೊಂದಿರಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
Prime Minister Narendra Modi spoke to students today during 'Pariksha Pe Charcha' to motivate them ahead of the board exams.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm