ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm