ಬ್ರೇಕಿಂಗ್ ನ್ಯೂಸ್
29-01-24 10:20 pm HK News Desk ದೇಶ - ವಿದೇಶ
ನವದೆಹಲಿ, ಜ.29: 56 ರಾಜ್ಯಸಭೆ ಸ್ಥಾನಗಳಿಗೆ ಫೆ.27ರಂದು ಚುನಾವಣೆ ನಡೆಸಲು ದಿನಾಂಕವನ್ನು ಭಾರತ ಚುನಾವಣೆ ಆಯೋಗ ಪ್ರಕಟಿಸಿದೆ. ಇದರಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂದು ಸಂಜೆಯೇ ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ರಾಜ್ಯದಿಂದ ರಾಜೀವ್ ಚಂದ್ರಶೇಖರ್, ಜಿಸಿ ಚಂದ್ರಶೇಖರ್, ಎಲ್ ಹನುಮಂತಯ್ಯ, ನಸೀರ್ ಅಹಮದ್ ಅವರ ಅವಧಿ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 15 ರಾಜ್ಯಗಳಿಂದ ಏಕಕಾಲದಲ್ಲಿ 56 ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ 9 ಮಂದಿ ಕೇಂದ್ರ ಸಚಿವರ ರಾಜ್ಯಸಭೆ ಅವಧಿ ಎಪ್ರಿಲ್ ವೇಳೆಗೆ ಮುಗಿಯಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಥಾನವೂ ಖಾಲಿಯಾಗಲಿದೆ.
ಕರ್ನಾಟಕ ಮಾತ್ರವಲ್ಲದೇ ಆಂಧ್ರ ಪ್ರದೇಶದ 3 ಸ್ಥಾನ, ಬಿಹಾರ್ 6 ಸ್ಥಾನ, ಗುಜರಾತ್ 4 ಸ್ಥಾನ, ಹರಿಯಾಣ, ಚತ್ತೀಸ್ಗಢ, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ತಲಾ ಒಂದು ಸ್ಥಾನ, ಉತ್ತರ ಪ್ರದೇಶ 10 ಸ್ಥಾನ, ತೆಲಂಗಾಣ, ಒಡಿಸ್ಸಾ, ರಾಜಸ್ಥಾನದಲ್ಲಿ ಮೂರು ಸ್ಥಾನ, ಪಶ್ಚಿಮ ಬಂಗಾಳದಲ್ಲಿ 5 ಸ್ಥಾನ, ಮಹಾರಾಷ್ಟ್ರದಲ್ಲಿ 6 ಸ್ಥಾನ, ಮಧ್ಯ ಪ್ರದೇಶದಲ್ಲಿ 5 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಕರ್ನಾಟಕ ವಿಧಾನಸಭೆಯ ಬಲ-ಬಲ ನೋಡುವುದಾದರೆ ಕಾಂಗ್ರೆಸ್ ಪಕ್ಷ ಇಬ್ಬರು ಪಕ್ಷೇತರ ಶಾಸಕರ ಬೆಂಬಲ ಸೇರಿ 137 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 66 ಸ್ಥಾನ, ಜೆಡಿಎಸ್ 19 ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜ್ಯಸಭಾ ಚುನಾವಣೆಯಲ್ಲಿ ಮೂವರು ಸಂಸದರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಹೊಂದಿದೆ.
The Election Commission on Monday notified elections to 56 Rajya Sabha seats that will be held on February 27. The retiree list includes BJP president J.P. Nadda, nine Union Ministers and former Prime Minister Manmohan Singh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm