ಬ್ರೇಕಿಂಗ್ ನ್ಯೂಸ್
30-01-24 03:28 pm HK News Desk ದೇಶ - ವಿದೇಶ
ಲಕ್ನೋ, ಜ.30: ಜ್ಞಾನವಾಪಿ ಮಸೀದಿ ಕುರಿತು ಎಎಸ್ಐ ವರದಿ ತೀವ್ರ ಚರ್ಚೆಗೆ ಗ್ರಾಸವಾಗಿರುವಾಗಲೇ ಉತ್ತರ ಪ್ರದೇಶದ ಸಹರಾನ್ಪುರದ ಜಮಿಯತ್ ಹಿಮಾಯತುಲ್ ಇಸ್ಲಾಂ ಅಧ್ಯಕ್ಷ ಮತ್ತು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಮುಸ್ಲಿಮರಿಗೆ ಸಲಹೆಯೊಂದನ್ನು ನೀಡಿದ್ದಾರೆ. ಜ್ಞಾನವಾಪಿ ಕುರಿತಂತೆ ನ್ಯಾಯಾಲಯದ ಆದೇಶದ ಮೇರೆಗೆ ಎಎಸ್ಐ ಸಮೀಕ್ಷೆ ನಡೆದಿದೆ. ಅದರ ವರದಿಯೂ ಬಂದಿದೆ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ದೇಶದಲ್ಲಿ ಹಿಂದೂಹ ಮತ್ತು ಮುಸ್ಲಿಮರು ಸಾಮರಸ್ಯದಿಂದ ಇರಬೇಕು ಎಂದು ಸಲಹೆ ನೀಡಿದ್ದಾರೆ.
ಜ್ಞಾನವಾಪಿ ವಿವಾದದ ಕುರಿತಂತೆ ಹಿಂದೂಗಳು ಹಾಗೂ ಮುಸ್ಲಿಂ ಸಂಘಟನೆಗಳು ಎರಡೂ ನ್ಯಾಯಾಲಯದ ಮೊರೆ ಹೋಗಿದ್ದವು. ಹೀಗಾಗಿ ವೈಜ್ಞಾನಿಕ ಸಮೀಕ್ಷೆಗೆ ನ್ಯಾಯಾಲಯ ಆದೇಶಿಸಿತ್ತು. ಕೋರ್ಟ್ ನಿರ್ದೇಶನದಂತೆ ಜ್ಞಾನವಾಪಿಯಲ್ಲಿ ಎಎಸ್ಐ ಸಮೀಕ್ಷೆ ನಡೆದಿದೆ. ಇದೀಗ ಸಮೀಕ್ಷಾ ವರದಿಯೂ ಬಹಿರಂಗಗೊಂಡಿದೆ. ಈಗ ಮುಸ್ಲಿಮರು ಅದನ್ನು ವಿರೋಧಿಸುವುದು ಸರಿಯಲ್ಲ ಎಂದು ಮುಸ್ಲಿಂ ವಿದ್ವಾಂಸ ಖಾರಿ ಅಬ್ರಾರ್ ಜಮಾಲ್ ಹೇಳಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೇ ಎಲ್ಲಾ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಕೆಲಸ ಮಾಡಬಾರದು ಎಂದಿದ್ದಾರೆ. ಅದೇ ವಿಷಯ ಮುಸ್ಲಿಮರಿಗೂ ಅನ್ವಯಿಸುತ್ತದೆ. ಯಾವುದೇ ಧಾರ್ಮಿಕ ಸ್ಥಳದಲ್ಲಿ ವಿವಾದ ಉಂಟಾದರೆ ಹಿಂದೂ ಮುಸಲ್ಮಾನರು ಒಗ್ಗೂಡಿ, ಸಾಮರಸ್ಯದಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಪರಸ್ಪರ ಚರ್ಚೆಯ ಮೂಲಕ ವಿವಾದವನ್ನು ಬಗೆಹರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.
ನ್ಯಾಯಾಲಯ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಶ್ನಿಸುವವರು ಈ ದೇಶವನ್ನು ವಿಘಟಿಸಬೇಕೆಂದು ಪರೋಕ್ಷವಾಗಿ ಹೇಳುತ್ತಿದ್ದಾರೆ. ಅಫ್ಘಾನಿಸ್ತಾನ ಮೊದಲು ಬೇರ್ಪಡಲು ತುಕ್ಡೆ ತುಕ್ಡೆ ಗ್ಯಾಂಗ್ ಕಾರಣವಾಗಿತ್ತು. ನಂತರ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ ಬೇರ್ಪಟ್ಟವು. ಈಗ ಇದೇ ಜನರು ಈ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ ಅಂತ ಕಳವಳ ವ್ಯಕ್ತಪಡಿಸಿದರು.
Even as the ASI report on the Gyanvapi mosque has sparked a debate, Qari Abrar Jamal, president of Jamiat Himayatul Islam in Saharanpur, Uttar Pradesh, has come up with a piece of advice for Muslims.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm