ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm