ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm