ಬ್ರೇಕಿಂಗ್ ನ್ಯೂಸ್
31-01-24 11:07 pm HK News Desk ದೇಶ - ವಿದೇಶ
ರಾಂಚಿ, ಜ.31: ಭೂ ಹಗರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಸತತ 6 ಗಂಟೆಗಳ ಕಾಲ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಬಂಧಿಸಿದೆ.
ವಿಚಾರಣೆ ಆಗ್ತಿದ್ದಂತೆ ರಾಂಚಿಯ ಇಡಿ ಕಚೇರಿಯಲ್ಲೇ ಅಧಿಕಾರಿಗಳು ಬಂಧಿಸಿದ್ದಾರೆ. ಸರ್ಕಾರಿ ಹೆಸರಲ್ಲಿ ಭೂಮಿ ಖರೀದಿಸಿ ಮಾಫಿಯಾದವರಿಗೆ ಮಾರಾಟ ಮಾಡಿದ ಆರೋಪ ಹೊತ್ತಿರುವ ಹೇಮಂತ್ ಸೊರೇನ್ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ ಬಂಧಿಸಲಾಗಿದೆ.
7 ಸಲ ಜಾರ್ಖಂಡ್ ಸಿಎಂಗೆ ಇಡಿ ನೋಟಿಸ್
ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಹಣ ಕಿಕ್ಬ್ಯಾಕ್ ಆರೋಪದಡಿ 14 ಜನರನ್ನ ಇಡಿ ಬಂಧಿಸಿ ವಿಚಾರಣೆ ನಡೆಸಿತ್ತು. ವಿಚಾರಣೆಯಲ್ಲಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರೇ ಹಗರಣದ ಪ್ರಮುಖ ಪಾತ್ರಧಾರಿ ಎಂದು ಇಡಿ ನಿರ್ಧಾರಕ್ಕೆ ಬಂದಿತ್ತು. ಇದೇ ವೇಳೆ, ಜಾರ್ಖಂಡ್ ಮುಖ್ಯಮಂತ್ರಿಗೆ ವಿಚಾರಣೆಗೆ ಹಾಜರಾಗಲು ಏಳು ಬಾರಿ ನೋಟಿಸ್ ಕೊಟ್ಟರೂ ಹೋಗಿರಲಿಲ್ಲ. ಇವತ್ತು ವಿಚಾರಣೆಗೆ ಬಂದ ಹೇಮಂತ್ ಸುರೇನ್ ಅವರನ್ನ ಅಧಿಕೃತವಾಗಿ ಇಡಿ ಬಂಧಿಸಿದೆ.
ಚಂಪೈ ಸೊರೇನ್ ನೂತನ ಸಿಎಂ
ಇದರ ಬೆನ್ನಲ್ಲೇ ಹೇಮಂತ್ ಸೊರೆನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಮಂತ್ ಸೊರೇನ್ ತನ್ನ ಪುತ್ರ ಅಥವಾ ಪತ್ನಿಗೆ ಸಿಎಂ ಪಟ್ಟ ನೀಡಬಹುದು ಎನ್ನಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಹೇಮಂತ್ ಸೊರೇನ್ ಸಂಪುಟದಲ್ಲಿ ಸಾರಿಗೆ ಸಚಿವರಾಗಿರುವ ಚಂಪೈ ಸೊರೆನ್ ಅವರನ್ನು ನೂತನ ಸಿಎಂ ಆಗಲಿದ್ದಾರೆ ಎಂದು ಜಾರ್ಖಂಡ್ ಸಚಿವ ಅಲಂಗೀರ್ ಮಾಹಿತಿ ನೀಡಿದ್ದಾರೆ.
Jharkhand's Hemant Soren became the third state chief minister to be arrested after the Enforcement Directorate took him into custody in a money laundering case linked to an alleged land scam on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm