ಬ್ರೇಕಿಂಗ್ ನ್ಯೂಸ್
23-11-20 11:23 am Headline Karnataka News Network ದೇಶ - ವಿದೇಶ
ಜೋಹಾನ್ಸಬರ್ಗ್, ನವೆಂಬರ್ 23 : ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಸೋದದ ಕಾರ್ಡಿಯಾಕ್ ಅರೆಸ್ಟ್ ನಿಂದ ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂದು ಉಮಾ ಧುಪೆಲಿಯಾ ಹೇಳಿದ್ದಾರೆ.
ಸತೀಶ್ ಅವರ ಇನ್ನೋರ್ವ ಸೋದರಿ ಕೀರ್ತಿ ಮೆನನ್ ಜೊಹಾನ್ಸಬರ್ಗ್ ನಲ್ಲಿ ವಾಸವಾಗಿದ್ದಾರೆ. ಗಾಂಧೀಜಿ ಅವರ ಸ್ಮರಾಣರ್ಥವಾಗಿ ಕೈಗೊಂಡ ಪ್ರೊಜೆಕ್ಟ್ ಗಳಲ್ಲಿ ಕೀರ್ತಿ ಮೆನನ್ ತೊಡಗಿಕೊಂಡಿದ್ದಾರೆ.
Satish Dhupelia, the South African great-grandson of Mahatma Gandhi, succumbed to COVID-19 complications in Johannesburg on Sunday, three days after his 66th birthday, a family member said.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am