ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm