ಬ್ರೇಕಿಂಗ್ ನ್ಯೂಸ್
02-02-24 11:21 am HK News Desk ದೇಶ - ವಿದೇಶ
ಅಮೆರಿಕ, ಫೆ 02: ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ನ್ಯೂಯಾರ್ಕ್ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಗುರುವಾರ ಖಚಿತಪಡಿಸಿದೆ. ಶ್ರೇಯಸ್ ರೆಡ್ಡಿ ಬೆನಿಗೇರಿ ಮೃತಪಟ್ಟ ವಿದ್ಯಾರ್ಥಿ. ರೆಡ್ಡಿ ಸಿನ್ಸಿನಾಟಿಯ ಲಿಂಡ್ನರ್ ಸ್ಕೂಲ್ ಆಫ್ ಬ್ಯುಸಿನೆಸ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ನ್ಯೂಯಾರ್ಕ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣದಲ್ಲಿ ಯಾವುದೇ ಕೈವಾಡದ ಶಂಕೆ ಸದ್ಯಕ್ಕಿಲ್ಲ. ಶ್ರೇಯಸ್ ರೆಡ್ಡಿ ಸಾವು ನಮಗೆ ದುಃಖ ತಂದಿದೆ ಎಂದು ಕಾನ್ಸುಲೇಟ್ ಜನರಲ್ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.

ಕಾನ್ಸುಲೇಟ್ ಕಚೇರಿ ಶ್ರೇಯಸ್ ಕುಟುಂಬವನ್ನು ಸಂಪರ್ಕಿಸಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಭಾರತದಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಿಲಾಗಿದೆ. ತಂದೆ ಶೀಘ್ರವೇ ಭಾರತದಿಂದ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ನೀಲ್ ಶವ ಪತ್ತೆಯಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.
In a third such incident in weeks, an Indian-American student was found dead in Ohio, the Consulate General of India in New York said on Thursday, adding that that foul play is not suspected at this stage.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm