ಬ್ರೇಕಿಂಗ್ ನ್ಯೂಸ್
02-02-24 03:03 pm HK DESK ದೇಶ - ವಿದೇಶ
ಮುಂಬೈ, ಫೆ.2: ಐಟಂ ಹಾಡಿಗೆ ಮೈಮಾಟ ತೋರಿಸಿ ಕುಣಿಯುತ್ತಿದ್ದ ಖ್ಯಾತ ಬಾಲಿವುಡ್ ನಟಿ ಪೂನಂ ಪಾಂಡೆ 32ನೇ ವಯಸ್ಸಿನಲ್ಲೇ ನಿಧನರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೂನಂ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವು ಕಂಡಿದ್ದಾರೆ.
ಮಾಡೆಲ್ ಕಂ ನಟಿಯಾಗಿದ್ದ ಪೂನಂ ಪಾಂಡೆ ಸದಾ ಕಾಂಟ್ರವರ್ಸಿಗಳಿಂದ ಸದ್ದು ಮಾಡುತ್ತಿದ್ದರು. ಪೂನಂ ಪಾಂಡೆ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ. ಇಂದು ಮುಂಜಾನೆ ಸಾಕಷ್ಟು ಕಷ್ಟಕರವಾಗಿತ್ತು. ಸರ್ವಿಕಲ್ ಕ್ಯಾನ್ಸರ್ನಿಂದ ನಮ್ಮ ಪ್ರೀತಿಯ ಪೂನಂ ಪಾಂಡೆ ಅವರನ್ನು ಕಳೆದುಕೊಂಡಿದ್ದೇವೆ. ಈ ದುಃಖದ ಸಂದರ್ಭದಲ್ಲಿ ನಮಗೆ ಪ್ರೈವಸಿ ನೀಡಿ ಎಂದು ಪೋಸ್ಟ್ ಮಾಡಲಾಗಿದೆ.

ಪೂನಂ ಪಾಂಡೆ ಅವರು 2013ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ‘ನಶಾ’ ಅವರ ನಟನೆಯ ಮೊದಲ ಸಿನಿಮಾ. ‘ಲವ್ ಈಸ್ ಪಾಯಿಸನ್’ ಹೆಸರಿನ ಕನ್ನಡ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕಿದ್ದರು. ತೆಲುಗು, ಭೋಜ್ಪುರಿ ಸಿನಿಮಾಗಳಲ್ಲಿ ಪೂನಂ ನಟಿಸಿದ್ದಾರೆ. 2018ರಲ್ಲಿ ರಿಲೀಸ್ ಆದ ‘ದಿ ಜರ್ನಿ ಆಫ್ ಕರ್ಮ’ ಅವರ ಕೊನೆಯ ಸಿನಿಮಾ ಆಗಿತ್ತು. ತಮ್ಮ ಮಾತು, ನಡೆಗಳಿಂದ ಸದಾ ವಿವಾದಕ್ಕೆ ತುತ್ತಾಗುತ್ತಲೇ ಇದ್ದರು.
Poonam Pandey, model-actress, internet sensation and one of the most controversial stars, has died due to cancer, a post on Instagram confirmed the news on Friday morning. ''This morning is a tough one for us. Deeply saddened to inform you that we have lost our beloved Poonam to cervical cancer. Every living form that ever came in contact with her was met with pure love and kindness.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm