ಬ್ರೇಕಿಂಗ್ ನ್ಯೂಸ್
06-02-24 12:24 pm HK News Desk ದೇಶ - ವಿದೇಶ
ನವದೆಹಲಿ, ಫೆ 06: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸಂಪರ್ಕ ಹೊಂದಿರುವ ಕೆಲವು ನಾಯಕರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದಾಳಿ ನಡೆಸಿ ಶೋಧ ನಡೆಸಿದೆ.
ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಮತ್ತು ದೆಹಲಿ ಜಲ ಮಂಡಳಿಯ (ಡಿಜೆಬಿ) ಮಾಜಿ ಸದಸ್ಯ ಶಲಭ್ ಕುಮಾರ್ ಅವರ ಮನೆಗಳ ಮೇಲೆ ದಾಳಿ ನಡೆಸಿದ ತಂಡ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ ಅಲ್ಲದೆ ಆಪ್ ನ ಕೆಲ ನಾಯಕರ ಮನೆಗಳ ಮೇಲೂ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪಕ್ಷದ ರಾಜ್ಯಸಭಾ ಸದಸ್ಯರೂ ಆಗಿರುವ ಆಪ್ ನ ಖಜಾಂಚಿ ಎನ್ಡಿ ಗುಪ್ತಾ ಅವರ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ದಾಳಿಯನ್ನು ಖಂಡಿಸಿದ ಆಪ್ ಬಿಜೆಪಿಯ ಒತ್ತಾಯದ ಮೇರೆಗೆ ಆಪ್ ನಾಯಕರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸುತ್ತಿದೆ ಎಂದು ಕಿಡಿಕಾರಿದೆ.
The Enforcement Directorate (ED) on Tuesday conducted searches at the premises of Delhi Chief Minister Arvind Kejriwal's personal secretary, AAP Rajya Sabha MP ND Gupta and some people connected to the Aam Aadmi Party (AAP) in a money laundering case.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm